ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ರಾಜಕೀಯ

    ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

    ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…