ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.