ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.