ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…