ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…