ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…