ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…