ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…