ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಕರ್ನಾಟಕ

    ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    “ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.