ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.