ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    11369

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…