ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.