ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…