ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.