ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…