ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…