ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಕಾನೂನು

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.