ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಸುದ್ದಿ

    ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

    ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…