ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…