ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ರಾಜಕೀಯ

    20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

    ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.