ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…