ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…