ತಾಜಾ ಸುದ್ದಿ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…