ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…