ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ರಾಜಕೀಯ

    ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

    ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?