ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.