ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ