ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು