ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ರಾಜಕೀಯ

    ಸಿದ್ದರಾಮಯ್ಯನವರ ಎದುರಾಳಿಯಾಗಿ ಅಖಾದಕ್ಕಿಳಿದ ‘ಎಲೆಕ್ಷನ್ ಕಿಂಗ್’.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.