ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…