ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…