ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….