ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆತ್ತಲೆ ಫೋಟೋ ಅಪ್ಲೋಡ್ ಮಾಡಿ ತನ್ನ ಹುಟ್ಟು ಹಬ್ಬವನ್ನು ಸಂಬ್ರಮಿಸಿದ ನಟಿ…!

    ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್‍ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್‍ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …