ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…