ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…