ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಉಪಯುಕ್ತ ಮಾಹಿತಿ

    ಕೆಲಸ ಇಲ್ದೇ ಇರೋ ಹುಡುಗ,ಹುಡುಗಿಯರೇ ಇಲ್ಲಿ ಗಮನಿಸಿ!ನಿಮ್ಗೆ ಕೆಲಸ ಬೇಕಾದ್ರೆ ಈ ಉದ್ಯೋಗ ಮೇಳಕ್ಕೆ ಹೋಗಿ…

    ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…