ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…