ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…