ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…