ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…