ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…