ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…