ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.