ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…