ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..