ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…