ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…