ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…