ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…