ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…